Follow Us On

WhatsApp Group
ಮಾಹಿತಿ
Trending

ದಿಢೀರ್ ಆಗಿ ಆನೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಯಲ್ಲಾಪುರ: ಎರಡು ಆನೆಗಳು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯತ ವ್ಯಾಪ್ತಿಯ ಬಾರೆ ಗ್ರಾಮ ನೀರಹಕ್ಲು ಸಮೀಪ ನಡೆದಿದೆ.

ಕಾಳಿ ನದಿಯಂಚಿನ ಅಣಶಿ ಅಭಯಾರಣ್ಯದಿಂದ ಈ ಆನೆಗಳು ಬಂದು, ಕದ್ರಾ ಜಲಾಶಯದ ಮೂಲಕ ಅರಣ್ಯ ಪ್ರದೇಶದಿಂದ ಯಲ್ಲಾಪುರ ಕಾರವಾರ ಗಡಿಯಂಚಿನ ಹರೂರ ಬಳಿ ಅರಣ್ಯಕ್ಕೆ ದಾರಿ ತಪ್ಪಿ ಬಂದಿರಬಹುದು ಎನ್ನಲಾಗಿದೆ. ಈ ಭಾಗದಲ್ಲಿ ಒಂದೆರಡು ದಿನ ಕಾಡಿನಲ್ಲಿ ಇದ್ದು ಮತ್ತೆ ವಾಪಸ್ ಅಣಶಿ ಅಭಯಾರಣ್ಯಕ್ಕೆ ಹಿಂದಿರುಗಬಹುದು. ಹೀಗಾಗಿ ಸ್ಥಳೀಯರು ಭಯಪಡುವ ಅಗತ್ಯವಿಲ್ಲ ಎಂದು ಅರಣ್ಯ ಇಲಾಖೆಯವರು ಸ್ಪಷ್ಟಪಡಿಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button