ಬೈಕ್ ಸವಾರನಿಗೆ ಗುದ್ದಿ ರಸ್ತೆ ಬದಿಯ ಗಟಾರಕ್ಕೆ ನುಗ್ಗಿದ ಕಾರು: ಅತಿವೇಗ ಮತ್ತು ಅಜಾಗರುಕತೆಯ ಚಾಲನೆ

ಹೊನ್ನಾವರ: ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಗೇರುಸೊಪ್ಪಾ ಮಾಸ್ತಿಮನೆ ಬಳಿ ನಡೆದಿದೆ.ಅತಿವೇಗ ಮತ್ತು ಅಜಾಗರುಕತೆಯಿಂದ ಕಾರನ್ನು ಚಲಾಯಿಸಿಕೊಂಡು ಬಂದ ಕಾರು ಚಾಲಕ,‌ಬೈಕ್ ಸವಾರರಿಗೆ ಗುದ್ದಿದ್ದಾನೆ.

ಬೈಕ್ ಸವಾರರು, ಮಾವಿನಗುಂಡಿ ಕಡೆಯಿಂದ ಬರುತ್ತಿದ್ದಾಗ ಹೊನ್ನಾವರ ಕಡೆಯಿಂದ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಉಮೇಶ ನಾಯ್ಕ ಹಾಗೂ ಹಿಂಬದಿ ಸವಾರ ನಿತೇಶ್ ನಾಯ್ಕನಿ ಅವರುಗೆ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಸ್ಮಯ ನ್ಯೂಸ್ ಹೊನ್ನಾವರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version