Follow Us On

WhatsApp Group
Important
Trending

ಮಹಿಳೆಯ ಸೊಂಟ ಮುಟ್ಟಿದ ಯುವಕ: ಸ್ಕೂಟಿ ನಿಲ್ಲಿಸದೆ ಮಹಿಳೆ ಮುಂದೆ ಸಾಗಿದಾಗ ಅನುಚಿತ ವರ್ತನೆ: ಆರೋಪಿಯನ್ನು ಬಂಧಿಸಿದ ಪೊಲೀಸರು

ಶಿರಸಿ: ಮಹಿಳೆಯೋರ್ವಳ ಜೊತೆ ಅನುಚಿತ ವರ್ತನೆ ತೋರಿದ ಆರೋಪಿಯನ್ನ ಹೊಸ ಮಾರುಕಟ್ಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಜೆ 7 ಘಂಟೆ ವೇಳೆಗೆ ಮಹಿಳೆಯೊಬ್ಬಳು ತನ್ನ ವೈಯಕ್ತಿಕ ಕೆಲಸಕ್ಕಾಗಿ ಶಿರಸಿ-ಹುಬ್ಬಳ್ಳಿ ರಸ್ತೆಯಲ್ಲಿ ಹೋಗುತ್ತಿರುವಾಗ ಬೈಕ್ ನಲ್ಲಿ ಬಂದ ಯುವಕ ಆಕೆಯನ್ನ ಹಿಂಬಾಲಿಸಿದ್ದಾನೆ.

ಈ ವೇಳೆ ಸ್ಕೂಟಿಯನ್ನ ನಿಲ್ಲಿಸುವಂತೆ ತಿಳಿಸಿದ್ದಾನೆ. ಮಹಿಳೆ ನಿಲ್ಲಿಸದೇ ಮುಂದೆ ಸಾಗಿದಾಗ ಹತ್ತಿರ ಬಂದು ಮಹಿಳೆಯ ಸೊಂಟಕ್ಕೆ ಕೈ ಹಾಕಿ ಪರಾರಿಯಾಗಿದ್ದ. ಈ ಸoಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಗರದ ಕಸ್ತೂರಿಬಾನಗರದ ಸಫಾಗಲ್ಲಿಯ ನಯೀಮ ಎನ್ನುವ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button