ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದವನ ರಕ್ಷಣೆ: ಪ್ರವಾಸಕ್ಕೆ ಬಂದ ವೇಳೆ ನಡೆದಿತ್ತು ಅವಾಂತರ

ಮುರ್ಡೇಶ್ವರ: ಸಮುದ್ರ ಪಾಲಾಗುತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ಇಲ್ಲಿನ ಕಡಲತೀರದಲ್ಲಿ ನಡೆದಿದೆ. ಶಿರಸಿಯಿಂದ ನಾಲ್ವರು ಪ್ರವಾಸಿಗರು ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಕ್ಕೆ ಬಂದ ನಾಲ್ವರೂ ಸಮುದ್ರಕ್ಕೆ ಇಳಿದಿದ್ದರು.

ಈ ವೇಳೆ ಓರ್ವ ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ. ಇದನ್ನು ಗಮನಿಸಿದ ಮುರ್ಡೇಶ್ವರದ ಓಷಿಯನ್ ಅಡ್ವೆಂಚರ್ ಸಂಸ್ಥೆ ಯುವಕರು ರಕ್ಷಣೆ ಮಾಡಿದ್ದಾರೆ. ಶಿರಸಿ ಮೂಲದ ಅಭಯ್ (35)ರಕ್ಷಣೆಗೊಂಡ ಪ್ರವಾಸಿಗ ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್ ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version