Follow Us On

WhatsApp Group
Important
Trending

ವ್ಯಕ್ತಿಯ ಗಮನ ಬೇರೆಡೆ ಸೆಳೆದು 43 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿ ಬಂಧನ: ಪೊಲೀಸರ ಕಾರ್ಯಾಚರಣೆ


ಶಿರಸಿ: ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದು 43 ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಶಿರಸಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ತೆಲಂಗಾಣದಲ್ಲಿ ದಾಖಲಾಗಿದ್ದ ದೂರಿನನ್ವಯ ಅಲ್ಲಿನ ಪೊಲೀಸರು ಶಿರಸಿಯಲ್ಲಿ ಆರೋಪಿಯನ್ನು ಬಂಧಿಸಿದ್ದು, ತೆಲಂಗಾಣ ಪೊಲೀಸರು ಶಿರಸಿ ಪೊಲೀಸರ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಬಂಧಿತ ಆರೋಪಿ ಮೊಹಮದ್ ಇಬ್ರಾಹಿಂ ಕಲಬುರ್ಗಿ ಯಾನೆ ರೆಡ್ಡಿ (45) ಎಂದು ತಿಳಿದುಬಂದಿದೆ. ಕಾರ್ ಬ್ರೋಕರ್ ಆಗಿರುವ ಮೊಹಮದ್, ಶಿರಸಿ ತಾಲೂಕಿನ ರಾಮನಬೈಲ್ ನಿವಾಸಿ ತಂದು ತಿಳಿದುಬಂದಿದೆ. ಆರೋಪಿಯ ಪತ್ತೆಗೆ ಶಿರಸಿ ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಸಹಕಾರ ನೀಡಲಾಗಿತ್ತು.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button