ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕರೊನಾ ಇಂದು ಅಬ್ಬರಿಸಿದ್ದು, ಆರು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂಬ ಮಾಹಿತಿ ಬಂದಿದೆ. ಕುಮಟಾ, ಜೋಯಿಡಾ, ದಾಂಡೇಲಿ, ಶಿರಸಿಯಲ್ಲಿ ತಲಾ ಒಂದು ಪ್ರಕರಣ ಮತ್ತು ಹಳಿಯಾಳದಲ್ಲಿ ಇಬ್ಬರಿಗೆ ಕರೊನಾ ದೃಢಪಟ್ಟಿದೆ ಎನ್ನಲಾಗಿದೆ. ಕುಮಟಾದ ನಿನ್ನೆ ಒಂದು ಪ್ರಕರಣ ದಾಖಲಾಗಿದ್ದು, ಇಂದೂ ಕೂಡಾ ಮಹಾರಾಷ್ಟ್ರದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ. ಮಹಾರಾಷ್ಟçದಿಂದ ಕುಮಟಾಕ್ಕೆ ಬಂದ ವ್ಯಕ್ತಿಯನ್ನು ಕ್ವಾರಂಟೈನ್ನಲ್ಲಿ ಇಡಲಾಗಿದ್ದು, ಗಂಟಲುದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಈಗ ಈ ವರದಿ ಪಾಸಿಟಿವ್ ಬಂದಿದ್ದು, ಸೋಂಕು ದೃಢಪಟ್ಟಿದೆ. ಕಾರವಾರದ ಕರೊನಾ ವಾರ್ಡಿಗೆ ರವಾನಿಸಲು ಎಲ್ಲಾ ಸಿದ್ಧತೆ ನಡೆದಿದೆ. ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ನಲ್ಲಿ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.
[sliders_pack id=”1487″]Read Next
Important
Wednesday, April 24, 2024, 10:47 AM
ಭೀಕರ ರಸ್ತೆ ಅಪಘಾತ: ಬೈಕಿಗೆ ಬೆಂಕಿ : ಸ್ಥಳದಲ್ಲಿಯೇ ಸುಟ್ಟು ಕರಕಲಾದ ಬೈಕ್ ಸವಾರ : ಮತ್ತಿಬ್ಬರು ಗಂಭೀರ
Important
Tuesday, April 23, 2024, 11:09 AM
ಪದ್ಮಶ್ರೀ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಕಾರವಾರ ಕ್ರಿಮ್ಸ್ ಗೆ ದಾಖಲು
Important
Tuesday, April 23, 2024, 11:08 AM
ಫಾರೆಸ್ಟ್ ಆಫೀಸ್ ಎದುರು ಆಕಸ್ಮಿಕ ಬೆಂಕಿ ಅವಘಡ : ಸುಟ್ಟು ಕರಕಲಾದ ಎರಡು ಪೆಟ್ಟಿಗೆ ಅಂಗಡಿಗಳು
Important
Monday, April 22, 2024, 4:09 PM
ನೀರಿನಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ತೆರಳಿದ ವೇಳೆ ದುರಂತ: ಆರು ಮಂದಿ ದುರ್ಮರಣ
Wednesday, April 24, 2024, 10:47 AM
ಭೀಕರ ರಸ್ತೆ ಅಪಘಾತ: ಬೈಕಿಗೆ ಬೆಂಕಿ : ಸ್ಥಳದಲ್ಲಿಯೇ ಸುಟ್ಟು ಕರಕಲಾದ ಬೈಕ್ ಸವಾರ : ಮತ್ತಿಬ್ಬರು ಗಂಭೀರ
Tuesday, April 23, 2024, 11:09 AM
ಪದ್ಮಶ್ರೀ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಕಾರವಾರ ಕ್ರಿಮ್ಸ್ ಗೆ ದಾಖಲು
Tuesday, April 23, 2024, 11:08 AM
ಫಾರೆಸ್ಟ್ ಆಫೀಸ್ ಎದುರು ಆಕಸ್ಮಿಕ ಬೆಂಕಿ ಅವಘಡ : ಸುಟ್ಟು ಕರಕಲಾದ ಎರಡು ಪೆಟ್ಟಿಗೆ ಅಂಗಡಿಗಳು
Monday, April 22, 2024, 4:09 PM
ನೀರಿನಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ತೆರಳಿದ ವೇಳೆ ದುರಂತ: ಆರು ಮಂದಿ ದುರ್ಮರಣ
Related Articles
ತಹಶೀಲ್ದಾರ್ ಕಾರ್ಯಾಲಯದ ಕಟ್ಟಡದ ಒಳಗನುಗ್ಗಿದ ಮಳೆನೀರು: ಕಚೇರಿ ಕೆಲಸ ಕಾರ್ಯಗಳು ಅಸ್ತವ್ಯಸ್ತ
Sunday, April 21, 2024, 11:50 AM
Check Also
Close - ಗೋವುಗಳನ್ನು ಕದಿಯಲು ಬಂದ ಆರೋಪಿಗಳನ್ನು ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರುThursday, April 18, 2024, 5:49 PM