Uttara Kannada
Trending

ಅಂಗನವಾಡಿ ಪ್ರಾರಂಭೋತ್ಸವ ಕಾರ್ಯಕ್ರಮ: ಮಕ್ಕಳಿಗೆ ಹೂವು ಕೊಟ್ಟು ಜ್ಯೋತಿ ಬೆಳಗಿಸಿ ಸ್ವಾಗತ

ಸಿದ್ದಾಪುರ: ತಾಲೂಕಿನ ಶಿರಳಗಿಯ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು . ಶಿರಳಗಿ ಗ್ರಾಮ ಪಂಚಾಯತ್ ಅಧ್ಯಕ್ಷರು ಲತಾ ರಮೇಶ್ ನಾಯ್ಕ್ ಹಾಗೂ ಸದಸ್ಯರು, ಆಶಾ ಕಾರ್ಯಕರ್ತೆಯರು ,ಪ್ರಾಥಮಿಕ ಶಾಲೆ ಮುಕ್ಯೋಪಾಧ್ಯಾಯರು ಹಾಗೂ ಪಾಲಕರು , ಮಕ್ಕಳಿಗೆ ಹೂವು ಕೊಟ್ಟು ಜ್ಯೋತಿ ಬೆಳಗಿಸಿ ಮಕ್ಕಳನ್ನು ಬರಮಾಡಿಕೊಂಡರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ರಮೇಶ್ ನಾಯ್ಕ್ ಕೋವಿಡ್ ನಿಯಮ ಪಾಲನೆ ಮಾಡುವುದು ಹಾಗೂ ಮಕ್ಕಳನು ದಿನನಿತ್ಯ ಕರೆದುಕೊಂಡು ಹೋಗುವುದರ ಕುರಿತು ಸಭೆಯಲ್ಲಿ ಶಿಕ್ಷಕರಿಗೆ ತಿಳಿಸಿದರು. ಈ ಸಂರ್ಭದಲ್ಲಿ ಆರೋಗ್ಯ ಇಲಾಖೆಯ ಅಶ್ವಿನಿ ಯವರು ಕೋವಿಡ್ ನಿಯಮದ ಬಗ್ಗೆ ಪಾಲಕರಿಗೆ ಮಾಹಿತಿ ನೀಡಿದರು.

ವಿಸ್ಮಯ ನ್ಯೂಸ್, ಸಿದ್ದಾಪುರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button