Uttara Kannada
Trending

ಮಾಹಮಾಯಿ ದೇವಿಯ ಜಾತ್ರೆಯ ಅಂಗವಾಗಿ ದೇವಿಯ ದರ್ಶನ ಪಡೆದ ಶಾಸಕಿ ರೂಪಾಲಿ ನಾಯ್ಕ

ಕಾರವಾರ: ತಾಲ್ಲೂಕಿನ ಕದ್ರಾ ಗ್ರಾಮದ ಮಾಹಮಾಯಿ ದೇವಿಯ ಜಾತ್ರೆಯ ಅಂಗವಾಗಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ದೇವಿಯ ದರ್ಶನ ಪಡೆದರು. ಜನರ ಕಷ್ಟಗಳನ್ನು ನಿವಾರಿಸಿ ಆರೋಗ್ಯವನ್ನು ಕರುಣಿಸಲಿ, ಎಲ್ಲೆಡೆ ನೆಮ್ಮದಿ ಶಾಂತಿ ನೆಲೆಸಿ ನಾಡಿನ ಸಮೃದ್ಧಿಗಾಗಿ ಪೂಜೆ ಸಲ್ಲಿಸಿದರು.

ಜಾತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿ, ಹೆಚ್ಚಿನ ಜನ ಸಂದಣಿ ಯಾಗದಂತೆ ನೋಡಿಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಪಾಲಿಸಿ ದೇವಿಯ ದರ್ಶನಕ್ಕೆ ಮುಂದಾಗಬೇಕು ಎಂದರು.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button