Follow Us On

WhatsApp Group
Important
Trending

ನೀರು ಕಾಯಿಸಲು ಹಾಕಿದ್ದ ವಿದ್ಯುತ್ ವಾಟರ್ ಹೀಟರ್ ಆಕಸ್ಮಿಕವಾಗಿ ತಗುಲಿ ವೃದ್ಧೆ ಸಾವು

ಶಿರಸಿ: ನೀರು ಕಾಯಿಸಲು ಹಾಕಿದ್ದ ವಿದ್ಯುತ್ ವಾಟರ್ ಹೀಟರ್ ಆಕಸ್ಮಿಕವಾಗಿ ತಗುಲಿ 71 ವರ್ಷದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಚಿಪಗಿ ನಾರಾಯಣಗುರು ನಗರದಲ್ಲಿ ನಡೆದಿದೆ. ಮೋಹಿನಿ ಬಾಬುರಾವ್ ಜೋಶಿ ಮೃತಪಟ್ಟ ದುರ್ದೈವಿ.

ಈಕೆ ಮನೆಯಲ್ಲಿ ನೀರು ಕಾಯಿಸಲು ಹಾಕಿದ್ದ ವಿದ್ಯುತ್ ವಾಟರ್ ಹೀಟರನ್ನು ತೆಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೈಗೆ ತಗುಲಿ, ದುರಂತ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button