Follow Us On

WhatsApp Group
Important
Trending

ಕಾರಿನಲ್ಲಿ ಬಂದು ಯುವತಿ ಅಪಹರಣ ಪ್ರಕರಣ: ಮೂವರು ಆರೋಪಿಗಳ ಬಂಧನ

ಶಿರಸಿ: ಕಾರಿನಲ್ಲಿ ಬಂದ ಮೂವರು ಯುವತಿಯನ್ನು ಅಪಹರಿಸಿ ಉತ್ತರಕನ್ನಡದ ಜನರು ಬೆಚ್ಚಿ ಬೀಳುವಂತೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಯುವತಿಯನ್ನು ಅಪಹರಿಸಿ ಮಹಾರಾಷ್ಟ್ರ ಕ್ಕೆ ಕರೆದೊಯ್ದಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಬನವಾಸಿ ಪೊಲೀಸರು ಯಶ್ವಸಿಯಾಗಿದ್ದಾರೆ..

ತಾಲೂಕಿನ ಬನವಾಸಿಯ ಕುಪ್ಪಗಡ್ಡೆಯ ಸುನೀಲ ಸುರೇಶ್ ಬೋವಿವಡ್ಡರ, ಸರೋಜಾ ಸುರೇಸ್ ಬೋವಿವಡ್ಡರ ಹಾಗೂ ಅಕ್ಕಿ ಆಲೂರಿನ ಜೈರಾಮ ಹಾಲಪ್ಪ ಹುರಳಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ, ಕಿಡ್ನಾಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದರು. ಮಹಾರಾಷ್ಟ್ರದ ಮಿರಜ್ ನಲ್ಲಿ ಬಾಲಕಿಯನ್ನು ರಕ್ಷಸಿ, ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

ವಿಸ್ಮಯ ನ್ಯೂಸ್ ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button