Important
Trending

ಏಕಾಏಕಿ ಎದುರಿಗೆ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿ ಬಸ್ ಚಾಲಕ: ಪ್ರಯಾಣಿಕರಲ್ಲಿ ಕೆಲ ಹೊತ್ತು ಆತಂಕ

ಮುoಡಗೋಡ: ಎದುರಿಗೆ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಶಿರಸಿ-ಹುಬ್ಬಳ್ಳಿ ಮುಖ್ಯ ರಸ್ತೆಯ ಸಾಲಗಾಂವ ಹತ್ತಿರ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಶಿರಶಿಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಬಸ್ ಸಾಲಗಾಂವ ಗ್ರಾಮದ ಕ್ರಾಸ್ ನಲ್ಲಿ ಬಸ್ಸಿನ ಎದುರಿಗೆ ಬೈಸ್ ಸವಾರ ಏಕಾಏಕಿ ಬಂದಿದ್ದಾನೆ.

ಹೀಗಾಗಿ ಬೈಕ್ ಸವಾರನನ್ನು ಉಳಿಸಲು ಬಸ್ ತಿರುಗಿಸಿದ್ದು, ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವ ಸಾವು-ನೋವು ಆಗಿಲ್ಲ. ಈ ಅವಘಡದಿಂದ ಬಸ್ಸಿನಲಿದ್ದ ಪ್ರಯಾಣಿಕರು ಕೆಲ ಹೊತ್ತು ಆತಂಕಗೊoಡಿದ್ದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button