ದನ ತಪ್ಪಿಸಲು ಹೋಗ ಆಟೋಗೆ ಗುದ್ದಿದ ಕಾರು: ನಿಯಂತ್ರಣ ತಪ್ಪಿ ಬೊಲೆರೋ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ರಿಕ್ಷಾ: ನಾಲ್ವರಿಗೆ ಗಂಭೀರ ಗಾಯ

ಭಟ್ಕಳ: ಹೆದ್ದಾರಿಯಲ್ಲಿ ಏಕಾಏಕಿ ಬಂದ ದನವನ್ನು ತಪ್ಪಿಸಲು ಹೋಗಿ, ಕಾರೊಂದು ನಿಯಂತ್ರಣ ತಪ್ಪಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಬೆಳಕೆಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ನಾಲ್ವರನ್ನು ಕುಂದಾಪುರ ಮೂಲದವರು ಎಂದು ಗುರುತಿಸಲಾಗಿದೆ.

ಕುಂದಾಪುರದಿದ ಹೊನ್ನಾವರಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಬೆಳಕೆ ಸಮೀಪ ರಸ್ತೆಯಲ್ಲಿ ಏಕಾಏಕಿ ದನ ಅಡ್ಡಬಂದಿದೆ. ದನ ತಪ್ಪಿಸಲು ಹೋಗಿ ಕಾರು ಆಟೋ ರಿಕ್ಷಾಕ್ಕೆ ಗುದ್ದಿದೆ. ಈ ವೇಳೆ ರಿಕ್ಷಾ ಸಮೀಪದ ಬೊಲೆರೋ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ರಿಕ್ಷಾ ಹಾಗೂ ಬೊಲೆರೋ ವಾಹನದಲ್ಲಿ ಯಾರು ಇರದ ಕಾರಣ ಸಂಭಾವ್ಯ ಅನಾಹುತೊಂದು ತಪ್ಪಿದೆ. ಆದರೆ, ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರ

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version