Follow Us On

WhatsApp Group
Focus News
Trending

ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಗೇರಿದ ಶಿರಸಿಯ ಮಂಜುನಾಥ ಹೆಗಡೆ: ಕಮಾಂಡಿoಗ್ ಆಫೀಸರ್ ಆಗಿ ನಿಯುಕ್ತಿ

ಸಿದ್ದಾಪುರ:ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಗೆ ತಾಲೂಕಿನ ತ್ಯಾಗಲಿ ಸಮೀಪದ ಸುರಗಿಕೊಪ್ಪದವರಾದ ಮಂಜುನಾಥ ಹೆಗಡೆ, ಪದೋನ್ನತಿ ಹೊಂದಿದ್ದಾರೆ. 1983 ರಲ್ಲಿ ಭಾರತೀಯ ಭೂ ಸೇನೆಗೆ ಸೇರಿದ್ದ ಮಂಜುನಾಥ ಹೆಗಡೆಯವರು, 2001ರಲ್ಲಿ ಕಮಿಷನ್ ಆಫೀಸರಾಗಿ ಪದೋನ್ನತಿ ಹೊಂದಿದ್ದರು. ತಮ್ಮ ಕಾರ್ಯದಕ್ಷತೆ ಮೂಲಕ ನಂತರ ಲೆಫ್ಟಿನೆಂಟ್, ಕ್ಯಾಪ್ಟನ್ ಮೇಜರ್ ಲೆಪ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸಿದ್ದಾರೆ.

ಇದೀಗ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಿ ಮಹಾರಾಷ್ಟ್ರ ಎನ್ ಸಿ ಸಿ ಬಟಾಲಿಯನ್ ನಲ್ಲಿ ಕಮಾಂಡಿoಗ್ ಆಫೀಸರ್ ಆಗಿ ನಿಯುಕ್ತಿಗೊಂಡಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಅಖಿಲಹವ್ಯಕ ಮಹಾ ಸಭಾದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಇವರನ್ನು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಲಾಗಿತ್ತು.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button