Focus News
Trending

ಸಾಗವಾನಿ ಮರ ಕಡಿದು ಅಕ್ರಮವಾಗಿ ಸಾಗಾಟ: ಓರ್ವನ ಬಂಧನ, ಇಬ್ಬರು ಪರಾರಿ

ಹಳಿಯಾಳ: ತಾಲೂಕಿನ ಶಿವಪುರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗವಾನಿ ಮರಗಳನ್ನು ಕಡಿದು ಸಾಗಿಸುತ್ತಿರುವಾಗ ಇಲಾಖೆಯ ಅಧಿಕಾರಿಗಳು ವಾಹನ ವಶಕ್ಕೆ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಕಲಘಟಗಿಯ ಸಂತೋಷ ಲಮಾಣಿ ಬಂಧಿತ ಆರೋಪಿ. ಶಂಕರ್ ಲಮಾಣಿ, ಏಗಪ್ಪ ಲಮಾಣಿ ಪರಾರಿಯಾಗಿದ್ದಾರೆ.

ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾಕ್ಟರ್ ಅಜ್ಜಯ್ಯ ಜಿಆರ್. ಹಿರೇಮಠ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿನಿತಾ ಪವಾರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಂತೋಷ. ರಾಜು ಕನಕರಗಿ, ವಿಶ್ವನಾಥ್ ರಾವತ್‌ನವರ್, ಜಮಾನ್ ಮುಲ್ಲಾ, ಮಾರುತಿ ಭಜಂತ, ಗುರುನಾಥ್ ಗೌಡ, ಮುಕುಂದ ಕಾಡೆ, ವಾಸು, ಅರಣ್ಯ ವೀಕ್ಷಕರಾದ ಸಂಜು ಗಳಗಿ, ರಮೇರ್ ಬಿಳಿಕಲ್ಲು, ಪುಂಡಲಿಕ್ ಲಾರ್ಡ್ ಮಾರುತಿ ಪಾಲ್ಗೊಂಡಿದ್ದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button