Follow Us On

WhatsApp Group
Focus News
Trending

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಗಾಗಿ ಲಾಯನ್ಸ್ ಕ್ಲಬ್ ವತಿಯಿಂದ ಮಧುಮೇಹ ಜಾಗೃತಿ ಮತ್ತು ಪತ್ತೆ ಶಿಬಿರ

ಕಾರವಾರ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಗಾಗಿ ಲಾಯನ್ಸ್ ಕ್ಲಬ್ ಕಾರವಾರ ವತಿಯಿಂದ ಮೆಡಿಕಲ್ ಕಾಲೇಜ್ ಮತ್ತು ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದೊತ್ತಡ ತಪಾಸಣೆ ಸೇರಿದಂತೆ ಮಧುಮೇಹ ಜಾಗೃತಿ ಮತ್ತು ಪತ್ತೆ ಶಿಬಿರ ನಡೆಯಿತು. ಈ ವೇಳೆ ಮಧುಮೇಹ ಜಾಗೃತಿ ಕರಪತ್ರಗಳನ್ನು ಸಹ ಹಂಚಲಾಯಿತು.

ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ವೆಂಕಟೇಶ ಆರ್. ಈ ವಿಷಯದ ಬಗ್ಗೆ ಮಾಹಿತಿ ನೀಡಿದರು. ಸಾಕಷ್ಟು ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದರು.

ವಿಸ್ಮಯ ನ್ಯೂಸ್, ಕಾರವಾರ

Back to top button