Follow Us On

WhatsApp Group
Important
Trending

ಕಾಣೆಯಾಗಿದ್ದಾರೆ: 4.9 ಅಡಿ ಎತ್ತರ, ಗೋದಿ ಮೈಬಣ್ಣ, ಸಾದಾರಣ ಮೈಕಟ್ಟು: ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸಿ

ಸಿದ್ದಾಪುರ: ಮಾನಸಿಕವಾಗಿ ಅಸ್ವಸ್ಥನಾಗಿದ್ದ ವ್ಯಕ್ತಿ ಮನೆಯಿಂದ ಕಾಣೆಯಾಗಿರುವ ಘಟನೆ ತಾಲೂಕಿನ ಹಲಗೇರಿಯಲ್ಲಿ ನಡೆದಿದೆ ಭೈರವ ರಾಮ ಚನ್ನಯ್ಯ, 35 ವರ್ಷ ಕಾಣೆಯಾದ ವ್ಯಕ್ತಿ ಯಾಗಿದ್ದು, ಆತನ ತಂದೆಯಾದ ರಾಮ ಭೂತ ಚನ್ನಯ್ಯ ಸಿದ್ದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಆರೋಗ್ಯದ ಸಮಸ್ಯೆ ಇದೆ ಎಂದು ಮನೆಗೆ ಬಂದಿದ್ದ ಎನ್ನಲಾಗಿದೆ. 4.9 ಅಡಿ ಎತ್ತರ, ಗೋದಿ ಮೈಬಣ್ಣ ಸಾದಾರಣ ಮೈಕಟ್ಟು, ಹೊಂದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈತ ಕುರಿತು ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ತಿಳಿಸುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button