ಬೈಕ್ ಗೆ ಗುದ್ದಿದ ಟ್ಯಾಂಕರ್: ರಸ್ತೆ ಅಪಘಾತದಲ್ಲಿ ನಿವೃತ್ತ ಎಎಸೈ ದುರ್ಮರಣ: ಹಿಟ್ ಎಂಡ್ ರನ್ ಕೇಸ್?

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66 ರ ಹಟ್ಟಿಕೇರಿ ಟೋಲ್ ನಾಕಾ , ( ಬೆಲೇಕೇರಿ ಕ್ರಾಸ್ ) ಹತ್ತಿರ ಟ್ಯಾಂಕರ್ ಗಾಡಿಯೊಂದು ಬೈಕ್ ಗೆ ಅಪಘಾತ ಪಡಿಸಿ ನಾಪತ್ತೆಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಹಾರವಾಡ ಮೂಲದ ನಿವೃತ್ತ ಎಎಸೈ ಗೋಪಾಲ ಜಟ್ಟಿ ಹರಿಕಂತ್ರ(65) ಮೃತ ದುರ್ದೈವಿ , ಎಂದು ತಿಳಿದು ಬಂದಿದೆ. ಈ ಕುರಿತು ಹಿಟ್ ಎಂಡ್ ರನ್ ಕೇಸ್ ನಡಿ ಪೋಲಿಸರು ತನಿಖೆ ಚುರುಕು ಗೊಳಿಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಗಳು ತಿಳಿದು ಬರ ಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version