ಕುಮಟಾ:ಇಲ್ಲಿನ ಕೊಂಕಣ ಎಜ್ಯುಕೇಶನ್ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ಒಂಭತ್ತನೇ ವರ್ಗದ ವಿದ್ಯಾರ್ಥಿನಿ ಕುಮಾರಿ ಭೂಮಿಕಾ ಸತೀಶ ಭಟ್ಟ ಇವಳು ರಾಜ್ಯಮಟ್ಟದಅಂತರ್ಜಾಲ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಉತ್ತಮ ಭಾಷಣಕಾರಳು, ಸಂಗೀತ ಕಲಾವಿದಳು, ಚಿತ್ರ ಕಲಾವಿದಳೂ ಆದಈಕೆಯ ಈ ಅಪರೂಪದ ಪ್ರತಿಭೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ. ಸಂಸ್ಕೃತ ಶಿಕ್ಷಕರಾದ ಗೀತಾ ಮೂಳೆ ಹಾಗೂ ಸುರೇಶ ಹೆಗಡೆ ಮಾರ್ಗದರ್ಶನ ಮಾಡಿದ್ದರು.
Related Articles
Antravalli: ಅಂತ್ರವಳ್ಳಿಯಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ
Tuesday, September 10, 2024, 11:42 AM
ಮಿರ್ಜಾನಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಸಂಭ್ರಮ ಮತ್ತು ಸಡಗರದಿಂದ ಗಣೇಶೋತ್ಸವ ಆಚರಣೆ
Sunday, September 8, 2024, 3:24 PM
ಏಕ ನಿದೇಶನ ಈ ಸ್ವತ್ತು ಅನುಮೋದನೆ ಸಂದರ್ಭದಲ್ಲಿ ರಸ್ತೆ ಹಸ್ತಾಂತರ: ಸ್ಥಳೀಯ ಸಂಸ್ಥೆಗಳು ಉಚಿತವಾಗಿ ಜಮೀನು ಸ್ವಾಧೀನ ಪಡಿಸಿಕೊಳ್ಳುವಂತಿಲ್ಲ
Wednesday, September 4, 2024, 11:25 AM
ಈ ಗೋಮಾಳ ಜಾಗದಲ್ಲಿ ಕೈಗಾರಿಕೆ ಬೇಡವೇ ಬೇಡ: ಶಾಸಕರ ಎದುರು ಆಕ್ರೋಶ ಹೊರಹಾಕಿದ ಸ್ಥಳೀಯರು
Monday, September 2, 2024, 10:38 AM
Check Also
Close - ಕವಿವಿ ಸಿಂಡಿಕೇಟ್ ಗೆ ನೇಮಕ; ಹಿರಿಯರ ಆಶೀರ್ವಾದ ಪಡೆದ ಡಾ. ಶಿವಾನಂದ ನಾಯಕSaturday, August 31, 2024, 6:21 PM