Follow Us On

WhatsApp Group
Important
Trending

ಬೈಕ್ ಮತ್ತು ಕಾರಿನ‌ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಸಿದ್ದಾಪುರ: ಬೈಕ್ ಹಾಗೂ ಕಾರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸವಾರನಿಗೆ ಗಾಯಗಳಾಗಿರುವ ಘಟನೆ ಸಿದ್ದಾಪುರ ತಾಲೂಕಿನ ಅರೇಂದೂರ್ ಕ್ರಾಸಿನಲ್ಲಿ ನಡೆದಿದೆ.ಸಿರ್ಸಿ ಕಡೆಯಿಂದ ಸಿದ್ದಾಪುರ ಮೂಲಕ ಸಾಗರ ಕಡೆಗೆ ಹೋಗುತ್ತಿದ್ದ ಕಾರು ಅರೇಂದೂರ್ ಕ್ರಾಸ್ ಬಳಿ ಪಕ್ಕದ ರಸ್ತೆ ಯಿಂದ ಬಂದ ಬೈಕಿಗೆ ತಾಗಿದ ಪರಿಣಾಮವಾಗಿ ಅಪಘಾತ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಲಾಗಿದೆ ಎನ್ನುವಂತಹ ಮಾಹಿತಿ ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

ವಿಸ್ಮಯ ನ್ಯೂಸ್ ಸಿದ್ದಾಪುರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button