ರೆಸಾರ್ಟ್ ಒಂದರಲ್ಲಿ ಬೆಂಕಿ ಅನಾಹುತ: ಕೆಲ ಕಾಲ ಆತಂಕದ ವಾತಾವರಣ

ಜೋಯಿಡಾ: ಇಲ್ಲಿ‌ ರೆಸಾರ್ಟ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಲ, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಹೌದು, ತಾಲೂಕಿನ ಅವೇಡಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಾಡಗುಂದ ರೆಸಾರ್ಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟಿನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ.

ರೆಸಾರ್ಟಿನ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಾಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಎಲೆಕ್ಟ್ರಾನಿಕ್ ವಸ್ತುಗಳು,ವಿವಿಧ ಪಿಠೋಪಕರಣಗಳು, ಸೋಲಾರ್ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

ವಿಸ್ಮಯ ನ್ಯೂಸ್ ಜೋಯ್ಡಾ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version