Important
Trending

ಸೇತುವೆ ಕೆಳಗೆ ಬೈಕ್ ಸವಾರನ ಮೃತದೇಹ ಪತ್ತೆ: ಶುರುವಾಗಿದೆ ಹಲವು ಅನುಮಾನ

ದಾಂಡೇಲಿ: ಇಲ್ಲಿನ ರಸ್ತೆಯ ಸನಿಹ ಹೊಸದಾಗಿ ಕಟ್ಟುತ್ತಿರುವ ಸೇತುವೆ ಮೇಲಿನಿಂದ ಬೈಕ್ ಸಮೇತ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟಿರುವ ಘಟನೆ ಕಲ್ಲಳ್ಳಿ ಬಳಿ ನಡೆದಿದೆ. ಮೃತಪಟ್ಟವನನ್ನು ಪಟ್ಟಣದ ನೆಹರು ನಗರ ನಿವಾಸಿ ಮೆಹ ಬೂಬ ಅಲಿ ಜಮಖಂಡಿ ಎಂದು ಗುರುತಿಸಲಾಗಿದೆ.

ಮೃತನು ಪಟ್ಟಣದ ಬಂಕಾಪುರ ರಸ್ತೆಯಲ್ಲಿ ಜಮಖಂಡಿ ಮೆಟಲ್ಸ್ ಸ್ಟೊರ‍್ಸ್ ನಡೆಸುತ್ತಿದ್ದ ಎಂದು ತಿಳಿದುಬಂದಿದೆ., ಘಟನಾ ಸ್ಥಳಕ್ಕೆ ಪಿಎಸ್‌ಐ ಗಳಾದ ಬಸವರಾಜ ಮಬನೂರ, ಎನ್.ಡಿ.ಜಕ್ಕಣ್ಣವರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button