ಗಣಪತಿ ದೇವಾಲಯಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಹುಂಡಿ ಒಡೆದು ಹಣದೋಚಿಕೊಂಡು ಪರಾರಿ

ಸಿದ್ದಾಪುರ: ತಾಲೂಕಿನ ಬಾಳುರಿನ ಗಣಪತಿ ದೇವಾಲಯದಲ್ಲಿ ಕಳ್ಳರು ಕಾಣಿಕೆ ಹುಂಡಿಯನ್ನು ಒಡೆದು, ಅದರಲ್ಲಿದ್ದ ಹಣ ದೋಚಿಕೊಂಡು ಪರಾರಿಯಾದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಾಣಿಕೆ ಹುಂಡಿಯಲ್ಲಿ ಎಷ್ಟು ಹಣವಿತ್ತು? ಹಣದ ಜೊತೆ ಯಾವೆಲ್ಲಾ ವಸ್ತುಗಳನ್ನ ಕದ್ದೊಯ್ದಿದ್ದಾರೆ ಎನ್ನುವಂತಹ ಮಾಹಿತಿ ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

Exit mobile version