ಕುಮಟಾ ತಾಲೂಕಿನಲ್ಲಿ ಇಂದು 3 ಕರೋನಾ ಪ್ರಕರಣ ದೃಢಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಈ ಮೂವರು ಸಹ ಮಹರಾಷ್ಟ್ರದಿಂದ ಇದೇ ಜೂನ್ 19 ರಂದು ಕುಮಟಾಕ್ಕೆ ಬಂದವರಾಗಿದ್ದು, ಕುಮಟಾಕ್ಕೆ ಬಂದ ತಕ್ಷಣ ಇವರನ್ನು ಸರಕಾರಿ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಅದೇ ದಿನದಂದು ಅವರ ಗಂಟಲುದ್ರವದ ಮಾದರಿಯನ್ನ ಸಹ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು, ಈದೀಗ ಇವರ ವರದಿ ಪಾಸಿಟಿವ್ ಎಂದು ಬಂದಿದೆ. ಈ ಮೂವರು ನೇರವಾಗಿ ಕ್ವಾರೈಂಟೈನ್ಗೆ ಒಳಪಟ್ಟಿದ್ದು, ಕುಟುಂಬದ ಹಾಗೂ ಯಾವುದೇ ಸಾರ್ವಜನಿಕರ ಸಂಪರ್ಕಕ್ಕೆ ಬಂದಿಲ್ಲ. ಕರೋನಾ ಚಿಕಿತ್ಸೆಗಾಗಿ ನಾಳೆ ಇವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗುವುದು ಎಂದು ತಿಳಿದುಬಂದಿದೆ. (ಒಬ್ಬ ಯುವಕ ಹಾಗೂ ಇಬ್ಬರು ಯುವತಿ)
[sliders_pack id=”1487″]Read Next
Important
Wednesday, April 24, 2024, 10:47 AM
ಭೀಕರ ರಸ್ತೆ ಅಪಘಾತ: ಬೈಕಿಗೆ ಬೆಂಕಿ : ಸ್ಥಳದಲ್ಲಿಯೇ ಸುಟ್ಟು ಕರಕಲಾದ ಬೈಕ್ ಸವಾರ : ಮತ್ತಿಬ್ಬರು ಗಂಭೀರ
Important
Tuesday, April 23, 2024, 11:09 AM
ಪದ್ಮಶ್ರೀ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಕಾರವಾರ ಕ್ರಿಮ್ಸ್ ಗೆ ದಾಖಲು
Important
Tuesday, April 23, 2024, 11:08 AM
ಫಾರೆಸ್ಟ್ ಆಫೀಸ್ ಎದುರು ಆಕಸ್ಮಿಕ ಬೆಂಕಿ ಅವಘಡ : ಸುಟ್ಟು ಕರಕಲಾದ ಎರಡು ಪೆಟ್ಟಿಗೆ ಅಂಗಡಿಗಳು
Important
Monday, April 22, 2024, 4:09 PM
ನೀರಿನಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ತೆರಳಿದ ವೇಳೆ ದುರಂತ: ಆರು ಮಂದಿ ದುರ್ಮರಣ
Wednesday, April 24, 2024, 10:47 AM
ಭೀಕರ ರಸ್ತೆ ಅಪಘಾತ: ಬೈಕಿಗೆ ಬೆಂಕಿ : ಸ್ಥಳದಲ್ಲಿಯೇ ಸುಟ್ಟು ಕರಕಲಾದ ಬೈಕ್ ಸವಾರ : ಮತ್ತಿಬ್ಬರು ಗಂಭೀರ
Tuesday, April 23, 2024, 11:09 AM
ಪದ್ಮಶ್ರೀ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಕಾರವಾರ ಕ್ರಿಮ್ಸ್ ಗೆ ದಾಖಲು
Tuesday, April 23, 2024, 11:08 AM
ಫಾರೆಸ್ಟ್ ಆಫೀಸ್ ಎದುರು ಆಕಸ್ಮಿಕ ಬೆಂಕಿ ಅವಘಡ : ಸುಟ್ಟು ಕರಕಲಾದ ಎರಡು ಪೆಟ್ಟಿಗೆ ಅಂಗಡಿಗಳು
Monday, April 22, 2024, 4:09 PM
ನೀರಿನಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ತೆರಳಿದ ವೇಳೆ ದುರಂತ: ಆರು ಮಂದಿ ದುರ್ಮರಣ
Related Articles
ತಹಶೀಲ್ದಾರ್ ಕಾರ್ಯಾಲಯದ ಕಟ್ಟಡದ ಒಳಗನುಗ್ಗಿದ ಮಳೆನೀರು: ಕಚೇರಿ ಕೆಲಸ ಕಾರ್ಯಗಳು ಅಸ್ತವ್ಯಸ್ತ
Sunday, April 21, 2024, 11:50 AM
Check Also
Close - ಗೋವುಗಳನ್ನು ಕದಿಯಲು ಬಂದ ಆರೋಪಿಗಳನ್ನು ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರುThursday, April 18, 2024, 5:49 PM