Follow Us On

WhatsApp Group
Important
Trending

ಬಸ್‌ನಲ್ಲಿ ಕುಳಿತ ಸೀಟ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿಸಾವು: ಬಸ್ ಸ್ಟ್ಯಾಂಡ್ ಗೆ ಬಸ್ ಬಂದುಮುಟ್ಟಿದಾಗ ಬಸ್‌ನಲ್ಲಿದ್ದವರು ಶಾಕ್

ಮುಂಡಗೋಡ: ವ್ಯಕ್ತಿಯೊರ್ವ ಹೃದಯಾಘಾತದಿಂದ ಬಸ್‌ನಲ್ಲೇ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಸಿಂಗ್ನಳ್ಳಿ ಗ್ರಾಮದ ಅಜುನ್ ಪಾಟೀಲ(60) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಮೃತರು ಕಾತೂರ ಗ್ರಾಮದಿಂದ ಮುಂಡಗೋಡ ಬರಲು ಹಳಿಯಾಳ ಬಸ್ ಹತ್ತಿ ಬರುತ್ತಿದ್ದಾಗ ಮಾರ್ಗ ಮಧ್ಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸ್ ಮುಂಡಗೋಡ ಬಸ್ ಸ್ಟ್ಯಾಂಡ್ ಗೆ ಬಂದಾಗ ಸುದ್ದಿ ತಿಳಿದ ತಕ್ಷಣ ಆಗಮಿಸಿದ ಸಂಬoಧಿಕರು ಮೃತರನ್ನು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಅಲ್ಲಿಯ ವೈದ್ಯರು ಪರಿಕ್ಷೀಸಿ ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button