ಅಭಿಷೇಕ ಜಿ ಕಳಸ ಹಾಗೂ ಪ್ರಸಾದ್ ಜಿ ಕಳಸ ರಾಷ್ಟ್ರಮಟ್ಟಕ್ಕೆ ಆಯ್ಕೆ : ಉತ್ತರ ಕನ್ನಡ ಡಿ.ಸಿ .ಅವರಿಂದ ಅಭಿನಂದನೆ

ಕಾರವಾರ : ಇತ್ತೀಚೆಗೆ ಯುವ ಸಬಲೀಕರಣ ಇಲಾಖೆ ಬೆಂಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮಂಡ್ಯ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಇವರ ಸಂಯುಕ್ತ ಆಶ್ರಯದಲ್ಲಿ 2021 22 ರ ರಾಜ್ಯ ಮಟ್ಟದ ಯುವಜನೋತ್ಸವವನ್ನು ಮಂಡ್ಯದಲ್ಲಿ ಆಯೋಜಿಸಲಾಗಿದ್ದು , ಉತ್ತರ ಕನ್ನಡದ ಹಲವಾರು ಸ್ಪರ್ಧಾಳುಗಳು ಭಾಗವಹಿಸಿದ್ದು ಇದರಲ್ಲಿ ವೈಯಕ್ತಿಕ ವಿಭಾಗದ ಸ್ಪರ್ಧೆ ಗಳಾಗಿರುವ  ಏಕಪಾತ್ರ ಅಭಿನಯ ಅಭಿನಯದಲ್ಲಿ ಕುಮಾರ್ ಅಭಿಷೇಕ್ ಜಿ ಕಳಸ ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನವನ್ನು ಪಡೆದು ಹಾಗೂ ಆಶುಭಾಷಣ ದಲ್ಲಿ ಕುಮಾರ ಪ್ರಸಾದ್ ಜಿ ಕಳಸ ಇವರು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.  ಇವರನ್ನು ಕಚೇರಿಯಲ್ಲಿ ಬೇಟಿ ಮಾಡಿದ  ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ‍ ಮಲ್ಲೈ ಮುಗಿಲನ್  ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆಯುವಂತಾಗಲಿ ಎಂದು ಶುಭಹಾರೈಸಿದರು.

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version