ಮೊಸಳೆ ಬಾಯಿಂದ ಅಪರಿಚಿತ ಶವ ಎಳೆದು ತಂದ ತಂಡ: ಸ್ಥಳೀಯರಲ್ಲಿ ಆತಂಕ

ದಾoಡೇಲಿ: ಅಪರಿಚಿತ ವ್ಯಕ್ತಿಯೊಬ್ಬನ ಶವವನ್ನು ಮೊಸಳೆಯೊಂದು ಎಳದೊಯ್ದಿರುವುದನ್ನು ಕಂಡು, ಕೂಡಲೇ ಕಾರ್ಯಾಚರಣೆ ನಡೆಸಿ ಅಪರಿಚಿತ ಶವವನ್ನು ಮೊಸಳೆ ಬಾಯಿಯಿಂದ ಎಳೆದು ತಂದಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಕುಳಗಿ ರಸ್ತೆಯಲ್ಲಿ ಸೇತುವೆಯ ಕೆಳಗಿನಿಂದ ಮೊಸಳೆಯೊಂದು ಅಪರಿಚಿತ ಶವವನ್ನು ಎಳೆದೊಯ್ದಿರುವ ಬಗ್ಗೆ ಮಾಹಿತಿ ದೊರೆತಿತ್ತು.

ರ‍್ಯಾಪ್ಟ್ಗಳ ಸಹಾಯದಿಂದ, ನುರಿತ ಈಜುಗಾರರ ತಂಡ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಪತ್ತೆ ಹಚ್ಚಿದೆ. ಮೃತದೇಹದ ಬಹುತೇಕ ಭಾಗಗಳನ್ನು ತಿಂದಿರುವುದು ಕಂಡು ಬಂದಿದೆ. ದಡಕ್ಕೆ ತರಲಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವ ಸಂಪೂರ್ಣ ಕೊಳೆತು ಹೋಗಿರುವುದರಿಂದ ಮತ್ತು ಬಹುತೇಕ ಭಾಗಗಳನ್ನು ಮೊಸಳೆ ತಿಂದಿರುವುದರಿAದ ಸ್ಥಳದಲ್ಲೆ ಪಂಚನಾಮೆ ಹಾಗೂ ಇನ್ನಿತರ ಕಾನೂನಾತ್ಮಕ ಕ್ರಮ ಕೈಗೊಂಡು ಅಂತ್ಯಕ್ರಿಯೆ ನೆರವೇರಿಸಲಾಯಿತು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version