ಸಾರ್ವಜನಿಕ ಸ್ಥಳದಲ್ಲಿ ಅಂದರ್- ಬಾಹರ್: ಏಳು ಮಂದಿ ವಶಕ್ಕೆ

ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಕೋವಿಡ್ ನಿಯಮ ಮೀರಿ ಅಂದರ್- ಬಾಹರ್ ಆಡುತ್ತಿದ್ದ ತಂಡದ ಮೇಲೆ ಖಚಿತ ಮಾಹಿತಿಯನ್ನಾಧರಿಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದು, ಅವರಿಂದ ನಗದು ಹಾಗೂ ಆಟಕ್ಕೆ ಬಳಸಲಾದ ಸಾಮಾಗ್ರಿಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ.

ನೆಹರುನಗರದ ಅಸ್ಲಾಂ ಮೌಲಾಲಿ ಮಳಗಿ, ರವಿ ನಾಯ್ಕ್, ಸರ್ಫರಾಜ್ ಹಂಚಿನಮನಿ, ಮಜೀದ್ ಶೇಖ್, ಇರ್ಫಾನ್ ಅಲಿ, ಅಸ್ಲಾಂ ಶರೀಫ್ ಹಾಗೂ ಸರ್ಫರಾಜ್ ಮದನಸಾಬ್ ಎಳ್ಳುರ ವಶದಲ್ಲಿರುವವರು. ಇವರು ಸಾರ್ವಜನಿಕ ಸ್ಥಳವಾದ ನಗರದ ಕೋಟೆಕೆರೆ ಗ್ಯಾಸ್ ಪಂಪ್ ಹಿಂದುಗಡೆಯ ಜಾಗದಲ್ಲಿ ಅಂದರ್- ಬಾಹರ್ ಆಡುತ್ತಿದ್ದರು. ಇವರಿಂದ ಆಟಕ್ಕೆ ಬಳಸಲಾದ ವಸ್ತುಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version