Important
Trending

ರಾಂಗ್ ರೂಟ್ ನಲ್ಲಿ ಬಂದು ಬೈಕ್‌ಗೆ ಗುದ್ದಿದ ಲಾರಿ ಚಾಲಕ: ಬೈಕ್ ಸವಾರನಿಗೆ ಗಂಭೀರ ಗಾಯ

ಹೊನ್ನಾವರ: ತಾಲೂಕಿನ ಕೆಳಗಿನೂರು ಪಂಚಾಯತ್ ವ್ಯಾಪ್ತಿಯ ಅಪ್ಸರಕೊಂಡ ಹೆದ್ದಾರಿ 66ರಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಾಯಗೋಂಡ ಬೈಕ್ ಸವಾರನನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಲಾರಿ ಚಾಲಕನ ನಿರ್ಲಕ್ಷತನದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ದುರ್ಗಾಂಬಾ ಹೋಟೆಲ್ ಸಮೀಪ ಬೈಕ್ ಸವಾರ ತನ್ನ ಮಾರ್ಗದಲ್ಲಿ ಹೊನ್ನಾವರ ಕಡೆಗೆ ತೆರಳುತ್ತಿದ ಸಂದರ್ಭದಲ್ಲಿ ಕಾಸರಕೋಡ ಪೆಟ್ರೋಲ್ ಪಂಪ್ ಕಡೆಯಿಂದ ಭಟ್ಕಳಕಡೆಗೆ ರಾಂಗ್ ರೂಟ್ ನಲ್ಲಿ ಬಂದ ಲಾರಿ ಚಾಲಕ ಬೈಕ್ ಗೆ ಗುದ್ದಿದ ಪರಿಣಾಮ, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button