Follow Us On

WhatsApp Group
Important
Trending

ಕೃಷಿ ಕೆಲಸಲ್ಲಿ ತೊಡಗಿಕೊಂಡಿದ್ದ ರೈತ ಏಕಾಏಕಿ ಕುಸಿದು ಬಿದ್ದು ಗದ್ದೆಯಲ್ಲಿ ಸಾವು

ಸಿದ್ದಾಪುರ: ಕೃಷಿ ಕೆಲಸಲ್ಲಿ ತೊಡಗಿಕೊಂಡಿದ್ದ ರೈತನು ಏಕಾಏಕಿ ಕುಸಿದು ಬಿದ್ದು ಗದ್ದೆಯಲ್ಲಿ ಮೃತಪಟ್ಟ ಘಟನೆ ತಾಲೂಕಿನ ಆರೆಂದೂರು ಗ್ರಾಮದಲ್ಲಿ ನಡೆದಿದೆ. ಗಣಪತಿ ಹಾಲಾ ಮಡಿವಾಳ ಮೃತ ಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

ಬೆಳಗಿನಿಂದ ಅರೆಂದೂರು ಸರ್ವೆ ನಂಬರ್ 41 ದಲ್ಲಿ ಇರುವ ಗದ್ದೆಗೆ ಬತ್ತದ ನಾಟಿ ಮಾಡುವ ಉದ್ದೇಶದಿಂದ ಗದ್ದೆ ಹಾಳೆಯನ್ನು ಗುದ್ದಲಿಯಿಂದ ಕಡಿಯುತ್ತಿದ್ದಾಗ ಘಟನೆ ನಡೆದಿದೆ. ಮೃತನ ಹೆಂಡತಿ ಶ್ರೀಮತಿ ತುಳಸಿ ಗಣಪತಿ ಮಡಿವಾಳ ಇವರು ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದು ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಸ್ಮಯ ನ್ಯೂಸ್ ಸಿದ್ದಾಪುರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button