Follow Us On

WhatsApp Group
Important
Trending

ಹಿಂಸಾತ್ಮಕವಾಗಿ ಕಟ್ಟಿದ್ದ 8 ಜಾನುವಾರುಗಳ ರಕ್ಷಣೆ: ಆರೋಪಿಗಳು ಸ್ಥಳದಿಂದ ಪರಾರಿ

ಭಟ್ಕಳ: ವಧೆ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಇಕ್ಕಟ್ಟಾದ ಪ್ರದೇಶದಲ್ಲಿ ಜಾನುವಾರು ಕಟ್ಟಿರುವುದನ್ನು ಗಮನಿಸಿದ ಪೊಲೀಸರು ದಾಳಿ ಮಾಡಿ ಜಾನುವಾರುನ್ನು ರಕ್ಷಣೆ ಮಾಡಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.

ಆರೋಪಿತರು ವದೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಸುಮಾರು 60 ಸಾವಿರ ಮೌಲ್ಯದ 8 ಜಾನುವಾರುಗಳನ್ನು ಎಲ್ಲಿಂದಲೋ ಕಳ್ಳತನ ಮಾಡಿಕೊಂಡು ಬಂದು ಭಟ್ಕಳ ಶಾದ್ಲಿ ಸ್ಟ್ರೀಟ್ ಮಸೀದಿ ಸಮೀಪದ ಹಾಡಿ ಜಾಗದಲ್ಲಿ ಹಿಂಸಾತ್ಮಕವಾಗಿ ಇಕ್ಕಟ್ಟಾಗಿ ಕಟ್ಟಿದ್ದಾಗ ಪೊಲೀಸರು ದಾಳಿ ನಡೆಸಿ 8 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button