Follow Us On

WhatsApp Group
Important
Trending

ಸಮುದ್ರದಲ್ಲಿ ಈಜುತ್ತಾ ಮುಂದೆ ಸಾಗಿ ಅಪಾಯಕ್ಕೆ ಸಿಲುಕಿದ ಪ್ರವಾಸಿಗ: ಜೀವ ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ

ಕಾರವಾರ: ಈಜಲು ತೆರಳಿದ ವೇಳೆ ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗನೋರ್ವನನ್ನ ವೇವ್ ಅಡ್ವೆಂಚರ್ ವಾಟರ್
ಸ್ಪೋರ್ಟ್ಸ್ ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ. ದಾವಣಗೆರೆ ಮೂಲದ ನಿತೀನ್ ರಕ್ಷಣೆಗೊಳಗಾದ ಎನ್ನುವ ಪ್ರವಾಸಿಗ.

ಈತ ಕಡಲ ತೀರದಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಈಜುತ್ತಾ ಮುಂದೆ ಸಾಗಿ ಅಪಾಯಕ್ಕೆ ಸಿಲುಕಿದ್ದ. ತಕ್ಷಣ ಸ್ಥಳದಲ್ಲಿ ಗಮನಿಸಿದ ವೇವ್ ಅಡ್ವೆಂಚರ್ ಸ್ಪೋರ್ಟ್ಸ್ ಸಿಬ್ಬಂದಿಗಳು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿಗಳು ಸ್ಥಳಕ್ಕೆ ಬೋಟ್‌ನಲ್ಲಿ ತೆರಳಿ ಪ್ರವಾಸಿಗನನ್ನ ರಕ್ಷಣೆ ಮಾಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button