Follow Us On

WhatsApp Group
Focus News
Trending

ಮನೆಯಂಗಳದಲ್ಲಿ ಇಟ್ಟಿದ್ದ ಅಡಿಕೆ ಚೀಲ ಕದ್ದ ಕಳ್ಳರು: ದೂರು ದಾಖಲು

ಸಿದ್ದಾಪುರ: ಮನೆಯ ಅಂಗಳದಲ್ಲಿ ಒಣಗಿಸಿ ಚೀಲದಲ್ಲಿ ತುಂಬಿಟ್ಟಿದ್ದ  ಅಡಿಕೆಯನ್ನು ಯಾರೋ ಕಳ್ಳರು ಕದ್ದುಕೊಂಡು ಹೋಗಿರುವ ಘಟನೆ ತಾಲೂಕಿನ ಅಳಗೊಡ್ ನಲ್ಲಿ ನಡೆದಿದೆತಮ್ಮ ತೋಟದಲ್ಲಿ ಬೆಳೆದ ಅಡಿಕೆಯನ್ನು ಅಂಗಳದಲ್ಲಿ ಒಣಗಿಸಿ 20 ಚೀಲದಲ್ಲಿ ತುಂಬಿಟ್ಟಿದ್ದ ಸಿಪ್ಪೆ ಗೋಟು ಅಡಿಕೆಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕದ್ದುಕೊಂಡು ಹೋಗಿದ್ದು ಕಳ್ಳರನ್ನು ಪತ್ತೆಹಚ್ಚಿ ಕೊಡುವಂತೆ ಶಿವಾನಂದ್ ಕಾಳ ನಾಯ್ಕ್  ಅಳಗೋಡು ಸಿದ್ದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆಸುಮಾರು ಹತ್ತು ಸಾವಿರ ಮೌಲ್ಯದ 40 ಕೆ ಜಿ ಅಡಿಕೆಯನ್ನು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button