ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನ ರಕ್ಷಣೆ: ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದ ವೇಳೆ ಅವಾಂತರ

ಗೋಕರ್ಣ: ನೀರಿನ ಸುಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನನ್ನು ಇಲ್ಲಿನ ಮುಖ್ಯ ಕಡಲತೀರದಲ್ಲಿ ಸಮುದ್ರದಲ್ಲಿ ರಕ್ಷಿಸಲಾಗಿದೆ.

ಹಾನಗಲ್ ತಾಲೂಕಿನ ಬೊಮ್ಮನಹಳ್ಳಿಯ ಮುತ್ತು ಹಿರೇಮಠ (24) ರಕ್ಷಣೆಗೊಳಗಾದ ಪ್ರವಾಸಿಗ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೇಳೆ ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ಪ್ರವಾಸಿ ಮಿತ್ರ ಬೋಟಿಂಗ್ ಸಿಬ್ಬಂದಿಗಳ ಸಹಾಯದಿಂದ ರಕ್ಷಿಸಲಾಗಿದೆ. ಕುಟುಂಬ ಸಮೇತರಾಗಿ ಪ್ರವಾಸಕ್ಕೆಂದು
ಗೋಕರ್ಣಕ್ಕೆ ಬಂದಿದ್ದರು ಎಲ್ಲರೂ ಸಮುದ್ರದಲ್ಲಿ ಈಜಾಡಲು ತೆರಳಿದಾಗ ಈ ಘಟನೆ ನಡೆದಿದೆ.

ವಿಸ್ಮಯ ನ್ಯೂಸ್ ಗೋಕರ್ಣ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version