Follow Us On

WhatsApp Group
Important
Trending

MBA ಓದಿದರೂ ಕೆಲಸ ಸಿಗಲಿಲ್ಲ: ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಯುವತಿ ಸಾವಿಗೆ ಶರಣು

ಕುಮಟಾ: ಕೆಲಸ ಸಿಗಲಿಲ್ಲ ಎನ್ನುವುದನ್ನೇ ಮನಸ್ಸಿಗೆ ಹಚ್ಚಿಕೊಂಡು ಯುವತಿಯೋರ್ವಳು ಸಾವಿಗೆ ಶರಣಾದ ಘಟನೆ ಘಟನೆ ತಾಲೂಕಿನ ಹಳದಿಪುರ, ಹಬ್ಬುಗದ್ದೆಯಲ್ಲಿ ನಡೆದಿದೆ. ಸಾಧನ ಶ್ರೀಧರ ಆಚಾರಿ (30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಎಮ್.ಬಿ.ಎ. ವಿದ್ಯಾಭ್ಯಾಸ ಮಾಡಿ ಮನೆಯಲ್ಲಿಯೇ ಇದ್ದವಳು ಉದ್ಯೋಗಕ್ಕಾಗಿ ಹಲವು ಬಾರಿ ಪ್ರಯತ್ನಿಸಿದ್ದರೂ ಯಾವುದೇ ಉದ್ಯೋಗ ಸಿಕ್ಕಿರಲಿಲ್ಲ ಎನ್ನಲಾಗಿದೆ.

ಉನ್ನತ ವ್ಯಾಸಂಗ ಮಾಡಿದ್ದರೂ ಸಹಾ ತನಗೆ ಯಾವುದೇ ಉದ್ಯೋಗ ಸಿಗಲಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡಿದ್ದಳು . ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯ ಅಟ್ಟದ ಮೇಲಿನ ಜಂತಿಗೆ ವೇಲ್ ಬಟ್ಟೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ ಎoದು ಸಹೋದರ ದೂರಿನಲ್ಲಿ ತಿಳಿಸಿದ್ದಾನೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button