Important
Trending

ಬೈಕ್ ಗೆ ಡಿಕ್ಕಿಹೊಡೆದ ಟ್ಯಾಂಕರ್: ಸ್ಥಳದಲ್ಲೇ ಬೈಕ್ ಸವಾರ ಧಾರುಣ ಸಾವು

ಕುಮಟಾ: ಬೈಕ್ ಮತ್ತು ಟ್ಯಾಂಕರ್ ನಡುವೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಧಾರೇಶ್ವರದಲ್ಲಿ ನಡೆದಿದೆ. ಧಾರೇಶ್ವರದ ಗೋಪಾಲ್ ವೆಂಕಟಪ್ಪ ನಾಯ್ಕ ಮೃತವ್ಯಕ್ತಿ ಎಂದು ತಿಳಿದುಬಂದಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊನ್ನಾವರದಿಂದ ಕುಮಟಾ ಕಡೆಗೆ ಡಾಬರ್ ತುಂಬಿದ ಟ್ಯಾಂಕರ್, ಬೈಕ್‌ಗೆ ಹಿಂಬದಿಯಿoದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button