Follow Us On

WhatsApp Group
Focus News
Trending

ಕೆಲಸಗಾರರನ್ನು ಕುಳಿಸಿಕೊಂಡು ಹೋಗುತ್ತಿದ್ದ ವೇಳೆ ಟ್ರಾಕ್ಟರ್ ಪಲ್ಟಿ: ಹಲವರಿಗೆ ಗಂಭೀರ ಗಾಯ

ಸಿದ್ದಾಪುರ: ವಿದ್ಯುತ್ ಸಲಕರಣೆಗಳನ್ನು ಟ್ರಾಕ್ಟರಿನಲ್ಲಿ ತುಂಬಿಕೊoಡು ಕೆಲಸಗಾರರನ್ನು ಕುಳಿಸಿಕೊಂಡು ಹೋಗುತ್ತಿದ್ದ ವೇಳೆ ಅತಿವೇಗ ನಿರ್ಲಕ್ಷ ದಿಂದ ಟ್ರ‍್ಯಾಕ್ಟರ್ ಪಲ್ಟಿಯಾಗಿ ಟ್ರ‍್ಯಾಕ್ಟರ್ ನಲ್ಲಿದ್ದ ಕೆಲಸಗಾರರಿಗೆ ಗಂಭೀರ ಗಾಯಗಳಾದ ಘಟನೆ ಸಿದ್ದಾಪುರ ತಾಲೂಕಿನ ತುಂಬರಕೊಡ್ಲು ಕ್ರಾಸ್ ಬಳಿ ನಡೆದಿದೆ. ಘಟನೆಗೆ ಸಂಬoಧಿಸಿದoತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button