Follow Us On

Google News
Important
Trending

ಮನೆಗೆ ಬಿತ್ತು ಬೆಂಕಿ: ಗೃಹಪಯೋಗಿ ಉಪಕರಣಗಳು, ಬಟ್ಟೆಗಳು ಸುಟ್ಟು ಕರಕಲು

ಸಿದ್ದಾಪುರ: ವಾಸದ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಗೆ ಹಾನಿಯಾಗಿ  ಮನೆಯಲ್ಲಿದ್ದ  ಗೃಹಪಯೋಗಿ ಉಪಕರಣಗಳು ಬಟ್ಟೆಗಳು ಸುಟ್ಟುಹೋದ ಘಟನೆ ಪಟ್ಟಣದ ರವೀಂದ್ರ ನಗರದಲ್ಲಿ ನಡೆದಿದೆ. ಸುನೀಲ್ ವೆಂಕಟೇಶ್ ನಾಯ್ಕ ಇವರ ಮನೆ ಬೆಂಕಿಗೆ ಹಾನಿಯಾಗಿದೆ.

ಅದೃಷ್ಟ ವಶಾತ್ ಯಾವುದೇ  ಜೀವ ಹಾನಿಯಾಗಿರುವುದಿಲ್ಲ  ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿ ಆಗುವ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸುವಂತೆ ಪ ಪಂ ಸದಸ್ಯ ನಂದನ್ ಬೋರ್ಕರ್ ಒತ್ತಾಯ ಮಾಡಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.

ವಿಸ್ಮಯ ನ್ಯೂಸ್‌ ದಿವಾಕರ ಸಂಪಖಂಡ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button