Follow Us On

WhatsApp Group
Important
Trending

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ವಶಪಡಿಸಿಕೊಂಡಿದ್ದ ಮದ್ಯ ನಾಶ

ಕಾರವಾರ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ವಶಪಡಿಸಿಕೊಂಡಿದ್ದ ಹಿಡಿದ್ದ ಮದ್ಯವನ್ನು ನಾಶಪಡಿಸಲಾಯಿತು. ಅಬಕಾರಿ ಜಿಲ್ಲಾಧಿಕಾರಿ ವನಜಾಕ್ಷಿ ಅವರ ಸಮ್ಮುಖದಲ್ಲಿ ಮಾಜಾಳಿಯಲ್ಲಿ ಮದ್ಯವನ್ನು ನಾಶಪಡಿಸಲಾಯಿತು. ಗೋವಾದಿಂದ ಅಕ್ರಮವಾಗಿ ಸಾಗಿಸುತಿದ್ದ 6715 ಲೀಟರ್ ಬಿಯರ್, 110 ಲೀಟರ್ ಸ್ಪಿರಿಟ್, 4250 ಲೀಟರ್ ಮದ್ಯವನ್ನ ಮಾಜಾಳಿ ಚೆಕ್‌ಪೊಸ್ಟ್ ನಲ್ಲಿ ಹಿಡಿದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button