Important
Trending

ಜಾತ್ರೆಯಲ್ಲಿ ಪರ್ಸ್ ಕಳ್ಳತನ ಪ್ರಕರಣ: ಇಬ್ಬರ ಬಂಧನ

ಶಿರಸಿ: ರಾಜ್ಯದ ಪ್ರಸಿದ್ಧ ಶಿರಸಿ ಜಾತ್ರೆಯ ಗದ್ದುಗೆಯ ಜನನಿಬಿಡ ಪ್ರದೇಶದಲ್ಲಿ ಭಕ್ತರ ಪರ್ಸ್ ಕದ್ದು, ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗದ್ದುಗೆಯ ಜನನಿಬಿಡ ಪ್ರದೇಶದಲ್ಲಿ ಪರ್ಸ್ ಎಗರಿಸಿದ್ದ ದುಷ್ಕರ್ಮಿಗಳು, ಅಲ್ಲಿಂದ ಕಾಲ್ಕಿತ್ತಿದ್ದರು.

ಪ್ರಕರಣ ದಾಖಲಿಸಿಕೊಂಡ ಶಿರಸಿ ನಗರ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮಲ್ಲಿಕಾರ್ಜುನ್, ಅಲ್ಮಾಸ್ ಸಿರಾಜುದ್ದೀನ್ ಬಿಜಾಪುರ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರಿoದ ಪರ್ಸ್, ಹಣ, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button