Follow Us On

WhatsApp Group
Focus News
Trending

ಪ್ರತಿಭಟನೆ ಕೈಬಿಡುವಂತೆ ಮೊಗೇರ ಸಮಾಜದವರಿಗೆ ಕೋಟಾ ಶ್ರೀನಿವಾಸ ಪೂಜಾರಿ ಮನವಿ

ಭಟ್ಕಳ:ಮೊಗೇರ ಮೀನುಗಾರರ ಸಮಾಜದ ಕಳೆದ 15 ದಿನಗಳಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರಕ್ಕಾಗಿ ನಡೆಸುತ್ತಿರುವ ಧರಣಿಗೆ ಸಂಬoಧಿಸಿದoತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯರವರು ಭಟ್ಕಳಕ್ಕೆ ಆಗಮಿಸಿ, ಪ್ರವಾಸಿ ಮಂದಿರದಲ್ಲಿ ಮೀನುಗಾರರ ಮುಖಂಡರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು ಹಲವು ದಿನಗಳಿಂದ ಮೀನುಗಾರ ಮೊಗೇರ ಸಮಾಜದವರು ನಡೆಸುತ್ತಿರುವ ಧರಣಿಯನ್ನು ಸದ್ಯಕ್ಕೆ ಕೈಬಿಡಬೇಕೆಂದು ಮನವಿ ಮಾಡಿದರು.

ವಿಸ್ಮಯ ನ್ಯೂಸ್, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button