Important
Trending

ಯಾವುದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾದ ವ್ಯಕ್ತಿ

ಗೋಕರ್ಣ: ವ್ಯಕ್ತಿಯೊಬ್ಬ ಯಾವುದೋ ವಿಷಯಕ್ಕೆ ಮನನೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಇಲ್ಲಿನ ಮೊರಬದಲ್ಲಿ ನಡೆದಿದೆ. ದಾಮೋದರ ವೆಂಕಪ್ಪ ಹರಿಕಾಂತ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ. ಗೋಕರ್ಣ ಪ್ರಾಥಮಿಕ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Back to top button