Focus News
Trending

ಏಪ್ರಿಲ್ 16 ರಂದು ಮಂಜುಗುಣಿಯ ಶ್ರೀವೆಂಕಟರಮಣ ದೇವರ ಮಹಾರಥೋತ್ಸವ

ಶಿರಸಿ: ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಮಂಜುಗುಣಿಯ ಶ್ರೀವೆಂಕಟರಮಣ ದೇವರ ಮಹಾರಥೋತ್ಸವ ಏ.16ರಂದು ನಡೆಯಲಿದೆ. ಅಂದು ಮುಂಜಾನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಬೆಳಿಗ್ಗೆ 7ಕ್ಕೆ ಶ್ರೀದೇವರ ರಥಾರೋಹಣ ನಡೆಯಲಿದೆ. 8ಕ್ಕೆ ಭಕ್ತರ ಹರ್ಷೋದ್ಘಾರದ ನಡುವೆ ರಥೋತ್ಸವ ನಡೆಯಲಿದೆ. ರಥೋತ್ಸವದ ಬಳಿಕ ಅದೇ ದಿನ ನಡುರಾತ್ರಿ 1 ಗಂಟೆ ತನಕ ರಥಾರೂಢ ಶ್ರೀ ದೇವರ ದರ್ಶನ ನೆರವೇರಲಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button