Important
Trending

ಪ್ರೀತಿ ನಿರಾಕರಿಸಿದ ಯುವತಿ: ಸಾವಿಗೆ ಶರಣಾದ ಯುವಕ

ಶಿರಸಿ: ಪ್ರೀತಿಯ ಪಾಶದಲ್ಲಿ ಬಿದ್ದ ಯುವಕರು ಇತ್ತಿಚೆಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಹೌದು, ಇಂತಹದೇ ಘಟನೆ ಶಿರಸಿಯಲ್ಲಿ ನಡೆದಿದ್ದು, ಯುವತಿಯೊಬ್ಬಳು ತನ್ನ ಪ್ರೀತಿಯನ್ನು ನಿರಾಕರಿಸಿದಳು ಎನ್ನುವ ಕಾರಣಕ್ಕೆ ಮನನೊಂದ ಯುವಕ ಸಾವಿಗೆ ಶರಣದಾದ ಘಟನೆ ತಾಲೂಕಿನ ಮತ್ತಿಘಟ್ಟದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು 26 ವರ್ಷದ ಅಣ್ಣಪ್ಪ ಶಿವು ಗೌಡ ಎಂದು ಗುರುತಿಸಲಾಗಿದೆ. ಈತ ಯುವತಿಯೊಬ್ಬನನ್ನು ಮನಸಾರೆ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಯುವತಿ ಪ್ರೇಮ ನಿವೇದನೆಯನ್ನು ಒಪ್ಪದೆ ಇರುವಾಗ, ಅರಣ್ಯ ಪ್ರದೇಶಕ್ಕೆ ತೆರಳಿ, ಮರಕ್ಕೆ ನೇಣುಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button