ಅಖಿಲ ಭಾರತ ಮಟ್ಟದ ಅಂತರ್ ಶಾಲಾ ಸ್ಪರ್ಧೆಯಲ್ಲಿ ದಕ್ಷಿಣ ವಲಯಕ್ಕೆ ಎರಡನೇ ಸ್ಥಾನ ಪಡೆದ ಅನನ್ಯಾಭಟ್

ಶಿರಸಿ: ಅಖಿಲ ಭಾರತ ಮಟ್ಟದ ಅಂತರ್ ಶಾಲಾ ಸ್ಪರ್ಧೆಯಲ್ಲಿ ತಾಲೂಕಿನ ಅನನ್ಯಾಭಟ್ ದಕ್ಷಿಣ ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ. ರೂಟ್ ಟು ರೂಟ್ ಹಾಗೂ ವಿರ್ಸಾ ಸಂಸ್ಥೆ ಸಂಘಟಿಸಿದ ಅಖಿಲ ಭಾರತ ಮಟ್ಟದ ಅಂತರ್ ಶಾಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

ಅನನ್ಯಾನಗರದ ಲಯನ್ಸ್ ಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನಳಾದ ಅನನ್ಯಾ ಅಸಾಧಾರಣ ಬಾಲ ಪ್ರತಿಭೆ, ಕರುನಾಡ ಕಲಾ ಕುಸುಮ ರಾಜ್ಯಪ್ರಶಸ್ತಿ ಪಡೆದಿದ್ದಾಳೆ ಈಕೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version