Focus News
Trending

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

ಕಾರವಾರ : ನಗರಠಾಣೆಯ ಪೊಲೀಸರು ನಗರದ ಅಜ್ವಿ ಹೊಟೇಲ್ ಸಮೀಪ ಪಿಎಸ್‌ಐ ಸಂತೋಷ್ ಕುಮಾರ್ ಎಮ್ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುಕವರನ್ನು ಬಂಧಿಸಿದ್ದಾರೆ. ಬಂಧಿತರನ್ನು ತಾಲ್ಲೂಕಿನ ಶಿರವಾಡ ಬಂಗಾರಪ್ಪ ನಗರ ನಿವಾಸಿ ರಾಜೇಶ ರಾಯಪ್ಪಾ ವಡ್ಡರ (27) ಮತ್ತು ಶಿರವಾಡ ಜಾಂಬಾ ಕ್ರಾಸ್ ನಿವಾಸಿ ಮಣಿಕಂಠ ಬಾಬು ರಾಥೋಡ (18) ಎಂದು ಗುರುತಿಸಲಾಗಿದೆ.  ಬಂಧಿತರಿoದ ಅಂದಾಜು ಹತ್ತು ಸಾವಿರ ಮೌಲ್ಯದ 210 ಗ್ರಾಂ ಗಾಂಜಾ ಹಾಗೂ ಸ್ಕೂಟರ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button