Follow Us On

Google News
Important
Trending

ಕೆಲಸ ಮಾಡುತ್ತಿದ್ದ ಅಂಗಡಿಯಿoದ ಮನೆಗೆ ಹೋಗುತ್ತೇನೆಂದು ಹೋದ ಯುವತಿ ನಾಪತ್ತೆ: ದೂರು ದಾಖಲು

ಭಟ್ಕಳ: ತಾನು ಕೆಲಸ ಮಾಡುತ್ತಿರುವ ಅಂಗಡಿಯಿoದ ಮನೆಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಶಿರಾಲಿಯಲ್ಲಿ ನಡೆಸಿದೆ. ನಾಪತ್ತೆಯಾದ ಯುವತಿಯನ್ನು ಗೀತಾ ರಾಮ ದೇವಾಡಿಗ ಶಿರಾಲಿ ಮಾವಿನಕಟ್ಟೆ ಬಿರೂಳಿಮನೆ ಎಂದು ತಿಳಿದು ಬಂದಿದೆ.

ಈಕೆ ಶಿರಾಲಿಯ ಜಯಲಕ್ಷ್ಮಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಇದ್ದಳು. ಮನೆಗೆ ಹೋಗುವುದಾಗಿ ಹೇಳಿ ಹೋದವಳು ಮನೆಗು ಹೋಗದೆ ಎಲ್ಲಿಯೋ ಹೋಗಿ ಕಾಣಿಯಾಗಿದ್ದಾಳೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button