Follow Us On

WhatsApp Group
Important
Trending

ರಾಮಕಥಾ ಕಾರ್ಯಕ್ರಮಕ್ಕೆ ತೆರಳಿ ರಾಘವೇಶ್ವರ ಶ್ರೀ ಗಳ ಆಶಿರ್ವಾದ ಪಡೆದ ಶಾಸಕ ದಿನಕರ ಶೆಟ್ಟಿ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ರಾಮಕಥಾ ಕಾರ್ಯಕ್ರಮಕ್ಕೆ ಶಾಸಕರಾದ ದಿನಕರ ಶೆಟ್ಟಿಯವರು ಭೇಟಿ ನೀಡಿ, ರಾಘವೇಶ್ವರ ಶ್ರೀಗಳ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಘವೇಶ್ವರ ಶ್ರೀಗಳು ಶಾಸಕ ದಿನಕರ ಶೆಟ್ಟಿಯವರಿಗೆ ಆಶೀರ್ವದಿಸಿ, ಹರಸಿದರು.

ವಿಸ್ಮಯ ನ್ಯೂಸ್ ಕುಮಟಾ

Back to top button