Follow Us On

WhatsApp Group
Important
Trending

ಎರಡು ಆನೆಗಳ ಮಧ್ಯೆ ಕಾದಾಟ: ಗಾಯಗೊಂಡ ಆನೆ ಸಾವು

ದಾಂಡೇಲಿ: ಎರಡು ಆನೆಗಳ ಮಧ್ಯೆ ಕಾದಾಟ ನಡೆದು, ಕಾದಾಟದಲ್ಲಿ ಗಾಯಗೊಂಡ ಆನೆಯೊಂದು ಮೃತಪಟ್ಟ ಘಟನೆ ತಾಲ್ಲೂಕಿನ ಬೊಮ್ಮನಹಳ್ಳಿ ಹಳ್ಳದಲ್ಲಿ ನಡೆದಿದೆ. ಎರಡು ಆನೆಗಳು ಕಾದಾಟ ನಡೆಸಿದ ಪರಿಣಾಮವಾಗಿ ಒಂದು ಆನೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಆನೆಯೊಂದು ಮೃತಪಟ್ಟ ವಿಚಾರ ತಿಳಿದು ಸ್ಥಳಕ್ಕೆ ಬಂದ ವನಜೀವಿ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆನೆಯ ಮರಣೋತ್ತರ ಪರೀಕ್ಷೆಯನ್ನು ಪಶುವೈದ್ಯರಿಂದ ನಡೆಸಿದ ಬಳಿಕ ಮುಂದಿನ ಕ್ರಮವನ್ನು ಕೈಗೊಳ್ಳಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button