Follow Us On

WhatsApp Group
Important
Trending

ಗೆಳೆಯ, ಗೆಳತಿಯರ ಜೊತೆ ಸಮುದ್ರಕ್ಕೆ ಈಜಲು ತೆರಳಿದ ವೇಳೆ ದುರಂತ: ಸುಳಿಗೆ ಸಿಲುಕಿ ಯುವಕ ಸಾವು

ಗೋಕರ್ಣ: ಸಮುದ್ರಕ್ಕೆ ಈಜಲು ತೆರಳಿದ ವೇಳೆ ನೀರಿನ ಸುಳಿಗೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ಗೋಕರ್ಣದಲ್ಲಿ ನಡೆದಿದೆ. ರಾಹುಲ್ ಪಾಂಡೆ ಮೃತ ಯುವಕ ಎಂದು ತಿಳಿದುಬಂದಿದೆ. ಈತ ಈತ ಗೆಳೆಯ, ಗೆಳತಿಯರ ಜೊತೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದ.
ಪ್ರವಾಸಕ್ಕೆ ಬಂದವರ ಜೊತೆ ಕರಿಯಪ್ಪನ ಕಟ್ಟೆಯ ಬಳಿ ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಕ್ಕಿನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ ಯುವಕ ಛತ್ತೀಸಗಡ ಮೂಲದವನು ಎಂದು ತಿಳಿದುಬಂದಿದೆ. ಈತ ಖಾಸಗಿ ರೆಸಾರ್ಟ್ನಲ್ಲಿ ತಂಗಿದ್ದ.

ವಿಸ್ಮಯ ನ್ಯೂಸ್, ಗೋಕರ್ಣ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button