ಗೇರುಸೊಪ್ಪಾ ಬಂಗಾರಮಕ್ಕಿ ಶ್ರೀ ವೀರಾಂಜನೇಯ ದೇವಸ್ಥಾನದ ಪ್ರಾಂಗಣದಲ್ಲಿರುವ ಶ್ರೀ ಚೌಡೇಶ್ವರಿ ದೇವರ ಗರ್ಭಗುಡಿಯಲ್ಲಿದ್ದ ವಿಗ್ರಹ ಕಳ್ಳತನ

ಹೊನ್ನಾವರ: ಪ್ರಸಿದ್ಧ ಶಕ್ತಿಕ್ಷೇತ್ರ ಗೇರುಸೊಪ್ಪಾ ವಿರಾಂಜನೇಯ ದೇವಸ್ಥಾನದ ಪ್ರಾಂಗಣದಲ್ಲಿರುವ ಚೌಡೇಶ್ವರಿ ದೇವರ ಪಂಚಲೋಹ ಮೂರ್ತಿ ಕಳ್ಳತನವಾಗಿದ್ದು, ಈ ಕುರಿತು ಹೊನ್ನಾವರ ಪೋಲಿಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ. ಹೌದು, ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಬಂಗಾರಮಕ್ಕಿ ಶ್ರೀ ವೀರಾಂಜನೇಯ ದೇವಸ್ಥಾನದ ಪ್ರಾಂಗಣದಲ್ಲಿರುವ ಶ್ರೀ ಚೌಡೇಶ್ವರಿ ದೇವರ ಗರ್ಭಗುಡಿಯಲ್ಲಿದ್ದ ಏಳು ಇಂಚು ಎತ್ತರದ ಶ್ರೀ ಚೌಡೇಶ್ವರಿ ದೇವರ ಗರ್ಭಗುಡಿಯೊಳಗಿನ ಪಂಚಲೋಹ ವಿಗ್ರಹ ಕಳ್ಳತನವಾಗಿದೆ ಎಂದು ಪ್ರಕರಣ ದಾಖಲಾಗಿದೆ,

ಈ ಬಗ್ಗೆ ದೇವಸ್ಥಾನದ ಆಡಳಿತಾಧಿಕಾರಿ ಮಂಜುನಾಥ ನಾಗರಾಜ ರಾವ್ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದೂರು ದಾಖಲಿಸಿದ್ದಾರೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.,

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version